Homeರುದ್ರ ಪ್ರಯಾಗದ ಭಯಾನಕ ನರಭಕ್ಷಕ ಚಿರತೆ
ರುದ್ರ ಪ್ರಯಾಗದ ಭಯಾನಕ ನರಭಕ್ಷಕ ಚಿರತೆ
ರುದ್ರ ಪ್ರಯಾಗದ ಭಯಾನಕ ನರಭಕ್ಷಕ ಚಿರತೆರುದ್ರ ಪ್ರಯಾಗದ ಭಯಾನಕ ನರಭಕ್ಷಕ ಚಿರತೆ
Standard shipping in 4 working days

ರುದ್ರ ಪ್ರಯಾಗದ ಭಯಾನಕ ನರಭಕ್ಷಕ ಚಿರತೆ

₹105
₹95
Saving ₹10
10% off
Product Description

ನಾಳೆ ಬೆಳಗಾದರೆ ನಮ್ಮಲ್ಲಿ ಯಾರು ಇರುತ್ತೇವೋ! ಯಾರು ಇರುವುದಿಲ್ಲವೋ! ಎನ್ನುವಂಥ ಸಂದರ್ಭದಲ್ಲೂ ಜಿಮ್ ಕಾರ್ಬೆಟ್ ಬಗ್ಗೆ ನಂಬಿಕೆ ಕಳೆದುಕೊಳ್ಳದೆ ಜೀವದ ಹಂಗು ತೊರೆದು ಕಾರ್ಬೆಟ್‌ನ ಅಸದೃಶ ಸಾಹಸದಲ್ಲಿ ಪಾಲ್ಗೊಂಡ ಘರ್ವಾಲಿನ ಮುಗ್ಧ ರೈತರೂ ಸಾಮಾನ್ಯರೂ ಈ ಕೃತಿಯಲ್ಲಿ ಅವಿಸ್ಮರಣೀಯರಾಗಿ ಚಿತ್ರಿಸಲ್ಪಟ್ಟಿದ್ದಾರೆ. ರುದ್ರಪ್ರಯಾಗದ ನರಭಕ್ಷಕ ಮೈ ನವಿರೇಳಿಸುವಂಥ ಸತ್ಯಕಥೆಯಾಗಿರು ವಂತೆಯೇ ಅದ್ಭುತ ಕಲಾಕೃತಿಯೂ ಆಗಿದೆ. ಕೆ.ಪಿ.ಪೂರ್ಣಚಂದ್ರ ತೇಜಸ್ವಿ

Share

Secure Payments

Shipping in India

Great Value & Quality
Create your own online store for free.
Sign Up Now