ಭಾರತದಿಂದ ಅಮೆರಿಕೆಗೆ ಅಮೆರಿಕಾದಿಂದ ಬಾರತಕ್ಕೆ ತುಯ್ಯುವ ಕಥಾನಕವು ಈ ವಿರುದ್ಧ ಚಲನೆಗಳಿಂದಲೇ ಕಷ್ಟಸಾಧ್ಯವನ್ನು ಪಡೆಯುತ್ತವೆ ಚಿತ್ರಗಳು ಒಗ್ಗೂಡಿ ಕಟ್ಟುವ ಕಥಾನಕ ಮನಸ್ಸನ್ನು ತಲ್ಲಣಗೊಳಿಸುವಷ್ಟು ಪ್ರಭಾವಶಾಲಿಯಾಗಿ ಬಂದಿದೆ. ಇದೀಗಿನ ತುರ್ತುವರ್ತಮಾನಕ್ಕೆ ಆಹಾರ ಕೊಡಲು ಬಯಸುವ ಅಧುನಾಪ್ರಜ್ಞೆಯ ಈ ಕಥಾಕೃತಿಯು ಈಚೀನ ದಿನಗಳಲ್ಲಿ ಕನ್ನಡದಲ್ಲಿ ಕಾಣಿಸಿಕೊಂಡ ಮಹತ್ವದ ಸಂಕಲನಗಳಲ್ಲಿ ಒಂದಾಗಿದೆ.
- ಎಚ್ ಎಸ್ ವೆಂಕಟೇಶ್ ಮೂರ್ತಿ
(ಸೂರ್ಯನಾರಾಯಣ ಚಡಗ ಮತ್ತು ಅಮ್ಮ ಪ್ರಶಸ್ತಿ ಪಡೆದ ಕೃತಿ )