ನಿತ್ಯದ ರಭಸದಿಂದ ಹುಸಿದುಹೋಗುತ್ತಿರುವ ಇಂದಿನ ನಮ್ಮ ಎಳೆ ಬಿಡಾರಗಳ ಸಾಂಸಾರಿಕ ಬಿಡಾರ ಲಯವನ್ನು ಮತ್ತು ಅದನ್ನು ಪುಟ್ಟ ಸರಳ ಸಹಜ ದೈನಿಕದ ಎಳೆಗಳ ಮೂಲಕ ಮತ್ತೆ ಕಟ್ಟಲು ಯತ್ನಿಸುವ ಇಂದಿನ'ಹೊಸ ತಾಯಿ' ಯ ನಿತ್ಯದ ಗುಣವನ್ನು ಆಪ್ತವಾಗಿ ಹೆಚ್ಚಿಸುತ್ತವೆ.ಸ್ಫೂರ್ತಿಯನ್ನು - ಇಲ್ಲಿನ ಕತೆಗಳು ಆಶ್ಚರ್ಯ ಹುಟ್ಟಿಸುವಂಥ ಪಕ್ವತೆಯಲ್ಲಿ ಮೃದುವಾಗಿ ಚಿತ್ರಿಸುತ್ತಿವೆ. ಆಳವಾದ ತಾಯ್ತನ ಮತ್ತು ಹದಿಹರೆಯದ ಕಣ್ಣಿನ ಫಳಫಳ ಚೈತನ್ಯ ಇವುಗಳ ಅಪರೂಪದ ಸಂಗಮದಲ್ಲಿ ಅಪಸ್ವರವಿಲ್ಲದೆ ಅರಳಿರುವ ಸುನಂದಾರ ಪಾಮಾಣಿಕ ಕತೆಗಳು ನಮ್ಮ ಬದುಕಿನ ಗುಣವನ್ನು ಆಪ್ತವಾಗಿ ಹೆಚ್ಚಿಸುತ್ತವೆ. ಜಯಂತ ಕಾಯ್ಕಿಣಿ